Tuesday, August 25, 2026

#corporator

corporator : ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದೆ ಕಾಲ್ಕಿತ್ತ ಕಾರ್ಪೊರೇಟರ್…!

Manglore News : ಮಂಗಳೂರಿನ ಉರ್ವ ಸ್ಟೋರ್ ಸುಂಕದಕಟ್ಟೆಯಲ್ಲಿ ಕುಡಿಯುವ  ನೀರಿನ ಸಮಸ್ಯೆ ವಿಪರೀತವಾಗಿ ಜನರು ಮಹಾನಗರ ಪಾಲಿಕೆ ಮೊರೆ ಹೋಗಿದ್ದಾರೆ. 12 ದಿನಗಳಿಂದ ಕುಡಿಯುವ ನೀರಿಲ್ಲದೆ ಮಳೆ ನೀರನ್ನೇ ಕುಡಿದ ನಾಗರಿಕರು ಮಹಾನಗರಪಾಲಿಕೆ ಮೇಯರ್ ಆಯುಕ್ತರಿಗೆ ಮನವಿ ಅರ್ಪಿಸಿ ತಮ್ಮ ಗೋಳನ್ನು ತೋಡಿಕೊಂಡಿದ್ದರು. ಅದನ್ನೇ ನೆಪ ಮಾಡಿ ಪ್ರದೇಶಕ್ಕೆ ಧಾವಿಸಿ ಸಾರ್ವಜನಿಕರಿಗೆ ಮಹಿಳಾ ಕಾರ್ಪೊರೇಟರ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img