Wednesday, October 15, 2025

Corruption

ಯಾರು ಸಿಎಂ ಆದರೂ ಲಾಭ ಇಲ್ಲ – ಭ್ರಷ್ಟಾಚಾರ–ಬೆಲೆ ಏರಿಕೆ ಬಗ್ಗೆ ಕಿಡಿ!

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಬಗ್ಗೆ ಪರಿಷತ್ ಸದಸ್ಯ ಸಿ.ಟಿ. ರವಿ ಗಂಭೀರ ಟೀಕೆ ಮಾಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಂತ್ರಿಗಳು ಜನರ ಸಂಪರ್ಕ ಕಳೆದುಕೊಂಡಿದ್ದು, ಸಹಕಾರ ಸಂಘಗಳ ಚುನಾವಣೆಯಲ್ಲಿ ಮುಳುಗಿ ಹೋಗಿದ್ದಾರೆ. ಜನರ ಕಷ್ಟಗಳನ್ನು ಕೇಳುವ ಸಂವೇದನೆ ಮಂತ್ರಿಗಳಲ್ಲಿ ಇರಲಿಲ್ಲ. ಈಗಲಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾರು ಸಿಎಂ ಆಗುತ್ತಾರೋ ಮುಖ್ಯವಲ್ಲ, ಜನ...

ನಾನು ಬದಲಾವಣೆಯಾಗಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ತರ್ತೀನಿ : ಈಗಲೇ ಚುನಾವಣೆ ನಡೆದ್ರೂ 130 ಸ್ಥಾನ ಫಿಕ್ಸ್ ; ವಿಜಯೇಂದ್ರ ಪವರ್​ ಫುಲ್​ ಸಂಕಲ್ಪ!

ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್​​ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....

Nada Kacheri: ಹನಗೋಡು ನಾಡಕಛೇರಿಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ

ಹುಣಸೂರು:ತಾಲೂಕಿನ ಹನಗೋಡ ನಾಡಕಚೇರಿಯಲ್ಲಿ ನೀವೂ ಸರ್ಕಾರಕ್ಕೆ ಸಂಬಂಧ ಪಟ್ಟ  ಯಾವುದೇ ಪ್ರಮಾಣ ಪತ್ರ ಪಡೆಯಬೇಕೆಂದರೆ ಹಣವನ್ನು ನೀಡಿ ಪಡೆಯಬೇಕಂತೆ ಅದು ಹತ್ತು ಇಪ್ಪತ್ತು ಅಲ್ಲ  ಬರೋಬ್ಬರಿ 1000 ದಿಂದ 3000 ಸಾವಿರದ ವರೆಗೆ ಹಣವನ್ನು ಪಡೆದುಕೊಳ್ಳುತ್ತಾರಂತೆ ಅವರು ವಿಧವೆಯಾಗಿರಲಿ ಅಥವಾ ವೃದ್ದರಾಗಿರಲಿ ಹಣ ಕೊಟ್ಟು ಪ್ರಮಾಣ ಪತ್ರ ಪಡೆಯಬೇಕಂತೆ. ಬೆಳಿಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ನಿಂತು  ಅರ್ಜಿ...

AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...

Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!

ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....

Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ

ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ  ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ...

KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ

ಬೆಂಗಳೂರು: ಸರ್ಕಾರ  ಒಳ್ಳೆಯ ನೌಕರಿ ಕೊಟ್ಟು ಕೈ ತುಂಬಾ  ಸಂಬಳ ಕೊಟ್ಟರೂ ಉನ್ನತ ಹುದ್ದೆಯ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದನ್ನು ಮಾತ್ರ ಬಿಟ್ಟಿಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶಾಂತ ಎ ತಿಮ್ಮಯ್ಯ ಅವರ ವಿರುದ್ದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿಅವರಿಗೆ ನೋಟಿಸ್ ಜಾರಿಮಾಡಲಾಗಿತ್ತು...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...
- Advertisement -spot_img

Latest News

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...
- Advertisement -spot_img