Monday, January 26, 2026

corruption allegations

ಸ್ಥಳೀಯ ಎಲೆಕ್ಷನ್ ಮೇಲೆ ಬಿಜೆಪಿ ಕಣ್ಣು

ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img