Friday, November 28, 2025

corruption charges

ವಿಧಾನಸೌಧದಲ್ಲೇ ಭಯೋತ್ಪಾದಕರಿದ್ದಾರೆ ಎಂದ ಕುಮಾರಸ್ವಾಮಿ ಅವರಿಗೆ ಡಿಕೆಶಿ ತಿರುಗೇಟು!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img