Wednesday, July 22, 2026

Corruption

Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!

ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....

Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ

ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ  ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ...

KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ

ಬೆಂಗಳೂರು: ಸರ್ಕಾರ  ಒಳ್ಳೆಯ ನೌಕರಿ ಕೊಟ್ಟು ಕೈ ತುಂಬಾ  ಸಂಬಳ ಕೊಟ್ಟರೂ ಉನ್ನತ ಹುದ್ದೆಯ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದನ್ನು ಮಾತ್ರ ಬಿಟ್ಟಿಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶಾಂತ ಎ ತಿಮ್ಮಯ್ಯ ಅವರ ವಿರುದ್ದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿಅವರಿಗೆ ನೋಟಿಸ್ ಜಾರಿಮಾಡಲಾಗಿತ್ತು...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ:ಬೊಮ್ಮಾಯಿ

Political news: ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...

ಸಿಎಂ ಕಛೇರಿಗೆ ಹೋಗಬೇಕೆಂದರೆ ಲಂಚ ಕೊಡಬೇಕು -ಕುಮಾರಸ್ವಾಮಿ

ರಾಜಕೀಯ ಸುದ್ದಿ: ರಾಜ್ಯಪಾಲರ ಭಾಷಣದ ಬಳಿಕ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಸರ್ಕಾದ ವಿರುದ್ದ ಲಂಚದ ಆರೋಪವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇರಿದ್ದಾರೆ. ಕಾಂಗ್ರೆಸಸ್ ಬಿಜೆಪಿ ಈಸ್ಟ್ ಇಂಡಿಯಾ ಕಂಪನಿ ಇದ್ದಂಗೆ.  ಸರ್ಕಾರದಲ್ಲಿ ಸಿಂಡಿಕೇಟ್ಟ ಶುರುವಾಗಿದೆ. ಆಯಾ ಇಲಾಖೆಯಲಲ್ಇ ಒಂದಪೊಂದು ಸಿಂಡಿಕೇ್ಟ  ಶುರುವಾಗಿದೆ. ಮಾಜಿ ಮಖ್ಯಮಂತ್ರಿ ಕುಮಾಸ್ವಾಮಿಯವರಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಮಾಡಿದ್ದಾರೆ . ಮುಖ್ಯಮಂತ್ರಿ ಕಛೇರಿಗೆ...

ನಾಪತ್ತೆಯಾಗಿದ್ದ ಮಡಾಳ್ ಪ್ರತ್ಯಕ್ಷನಾದಾಗ ಆಗಿದ್ದೇನು..?

political news ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಲಂಚ ಪಡೆದುಕೊಂಡ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯ ಸಿಕ್ಕಿಬಿದ್ದಿರುವ ಶಾಸಕರು ಕಳೆದ ಆರು ದಿನಗಳಿಂದ ಎಲ್ಲಿ ಹೋಗಿದ್ದರು ಎಂಬ ಸುದ್ದಿ ಯಾ ರಿಗೂ ತಿಳಿದಿರಲಿ್ಲ್ಲ. ಆದರೆ ನ್ಯಾಯಾಲಯದಿಂದ ನಿರಿಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೆ ಶಾಸಕರು ಸಡನ್ನಾಗಿ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸದಲ್ಲಿ ಪ್ರತ್ಯಕ್ಷವಾಗಿದ್ದು ಶಾಸಕ ಮಡಾಳ್...

ಮಡಾಳರನ್ನು ಬಂದಿಸದಿದ್ದಕ್ಕೆ ಕೈ ನಾಯಕರು ಗರಂ

political news.. ಕಳೆದೊಂದು ವಾರದಿಂದ ಭ್ರಷ್ಟಾಚಾರದಲ್ಲಿ ಬಂದಿಯಾಗಿರುವ ದಾವಣಗೆರೆ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ನನ್ನು ಈಗಾಗಲೆ ವಿಚಾರಣೆಗೆ ಒಳಪಡಿಸಿದ್ದು , ಶಾಸಕ ಮಡಾಳ್ ಅವರನ್ನು ಸಹ ಬಂದಿಸಲು ಅಧಿಕಾರಿಗಳು ಮುಂದಾದಾಗ ಶಾಸಕರು ಅವರ ನಿವಾಸದಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ. ಅವರನ್ನು ಇನ್ನು ಸಹ ಅಧಿಕಾರಿಗಳು ಹುಡುಕಲು ಬೇಜವಬ್ದಾರಿತನ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ತಿರುಗಿ...

ಮಾಡಾಳ್ ಬಂಧನದಿಂದ ಪಕ್ಷಕ್ಕೆ ತೊಂದರೆಯಾಗುವುದಿಲ್ಲ- ಜಗದೀಶ್ ಶೆಟ್ಟರ್

political news ದಾವಣಗೆರಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಪುತ್ರ ಲಂಚದ ಆರೋಪದ ಮೇಲೆ ಬಂದಿತರಾಗಿರುವ ಬೆನ್ನಲ್ಲೆ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರನ್ನು ಉಓಕಾಉಯಕ್ತ ಅಧಿಕಅರಿಗಳು ಶಾಸಕರನ್ನು ಬಂದಿಸುವ ಯತ್ನದಲ್ಲಿದ್ದಾಗ ಶಾಸಕತು ತಲೆ ಮರೆಸಿಕೊಂಡಿದ್ದು ಅವರ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಲಂಚದ ಆರೋಪದ ಮೇಲೆ ಬಿಜೆಪಿಯ...

ದಾವಣಗೆರೆ ಶಾಸಕನಿಗೆ ಪುತ್ರನಿಂದ ಕಂಟಕ. ಲೋಕಾಯುಕ್ತ ಬಲೆಗೆ ಶಾಸಕನ ಪುತ್ರ. ಲಂಚ ತೆಗೆದುಕೊಳ್ಳುವಾಗ ಸೆರೆ

political news ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಡಾಳ್ ವಿರುಪಾಕ್ಷಪ್ಪ ನವರ ಪುತ್ರನನ್ನು ಕಾಮಗಾರಿಗಾಗಿ ಲಂಚ ತೆಗೆದುಕೊಂಡಿರುವುದು ಸಿಬಿಐ ಬಲೆಗೆ ಬಿದಿದ್ದರಿಂದ  ಅವರನ್ನು ಅಧಿಕಾರಿಗಳು ಬಂದಿಸಿದ್ದಾರೆ. ಇದರಿಂದ ಬಿಜೆಪಿಯವರು ಬ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.ಹಾಗಾಗಿ ಅವರು ಶಾಸಕ ಮಡಾಳ್ ವಿರುಪಾಕ್ಷಪ್ಪ ಅವರು ಮಾಜಿ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದೂ ಅವರನ್ನು ಕರ್ನಾಟಕ ಸಮೂನು ಮತ್ತು ಮಾರ್ಜಕ...
- Advertisement -spot_img

Latest News

ನಮ್ಮ ಪ್ರಾಣಕ್ಕೆ ತೊಂದರೆಯಾದ್ರೆ ಯಾರ್ ಹೊಣೆ? ಗರಂ ಆದ ಆರ್ ಅಶೋಕ್!!

ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ...
- Advertisement -spot_img