Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...
https://www.youtube.com/watch?v=RxNIOm-WXZg&t=39s
ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...
ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...
ಪಿಡಿಓ ಗಳು ನರೇಗಾದಲ್ಲಿ(Narega) ಭ್ರಷ್ಟಾಚಾರ (Corruption) ಮಾಡಿ ಸಿಕ್ಕಿ ಹಾಕಿಕೊಂಡಿರೋ ಸ್ಟೋರಿ. ಹೌದು ಇದು ರಾಯಚೂರು (raichur) ಜಿಲ್ಲೆಯೊಂದರಲ್ಲೇ 2010 ರಿಂದ ಇದುವರೆಗು ಬರೋಬ್ಬರಿ 1 ಕೋಟಿ 60 ಲಕ್ಷ ನುಂಗಿ ನೀರು ಕುಡಿದಿರೋ ಪಿಡಿಓಗಳು ಜಿಲ್ಲೆಯ ಒಟ್ಟು 36 ಪಂಚಾಯ್ತಿಯ ಪಿಡಿಓಗಳ ಭ್ರಷ್ಟಾಚಾರ ಬಯಲು (corruption of the PDOs is open)...
Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಂದಗೋಳ ಪಟ್ಟಣದಿಂದ...