Friday, September 18, 2026

CorruptionAllegations

ಭೋವಿ ನಿಗಮ ಅಧ್ಯಕ್ಷ ಎಸ್ ರವಿಕುಮಾರ್ ರಾಜೀನಾಮೆ!

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರು ಕೊನೆಗೂ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಉಂಟಾದ ವಿವಾದ ಹಾಗೂ ರಾಜಕೀಯ ಒತ್ತಡದ ನಡುವೆಯೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಭೋವಿ ಸಮುದಾಯದ...

ಕಾಂಗ್ರೆಸ್ ದುರಾಡಳಿತಕ್ಕೆ 60% ಕಮಿಷನ್ ಸಾಕ್ಷಿ ಎಂದ JDS!

ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img