ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...