Friday, July 4, 2025

Cotton

ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರ ರಕ್ಷಣೆ..!

www.karnatakatv.net: ರಾಯಚೂರು: ಹೈವೇ ರಸ್ತೆಗಳಲ್ಲಿ ಹತ್ತಿ ತುಂಬಿದ ಗಾಡಿಗಳಿಂದ ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ರಾಯಚೂರು- ಹೈದ್ರಾಬಾದ್ ಹೆದ್ದಾರಿಯಲ್ಲಿ ದಿನ ನಿತ್ಯ ಲಾರಿಗಳು, ಗೂಡ್ಸ್ ವಾಹನಗಳು ಟನ್ ಗಟ್ಟಲೆ ಹತ್ತಿ ತುಂಬಿಕೊoಡು ಸಂಚರಿಸುತ್ತವೆ. ಅದರೆ ಈ ವಾಹನಳಿಂದ ಹತ್ತಿಯನ್ನು ಕದ್ದಿಯುವುದು ಮಹಿಳೆಯರು ಮತ್ತು ಮಕ್ಕಳ ಕೆಲಸವಾಗಿ ಮಾಡಿಕೊಂಡಿದ್ದಾರೆ. ಇವರ ಮೇಲೆ...

ಕೇಂದ್ರ ಬಜೆಟ್- ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ…?

ನವದೆಹಲಿ: ಕೇಂದ್ರದ ಈ ಬಾರಿಯ ಬಜೆಟ್ ನಲ್ಲಿ ಕೆಲ ವಸ್ತುಗಳ ಬೆಲೆ ಏರಿಕೆಯಾದ್ರೆ ಮತ್ತೆ ಕೆಲ ವಸ್ತುಗಳ ಬೆಲೆ ಇಳಿಕೆಯಾಗಿದೆ. ಈ ಬಾರಿಯ ಆಯ ವ್ಯಯದಲ್ಲಿ ಮೇಕ್ ಇನ್ ಇಂಡಿಯಾವನ್ನು ಸಬಲಪಡಿಸೋ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಗೃಹೋಪಯೋಗಿ ವಸ್ತುಗಳು, ಜಿಮ್ ಉಪಕರಣ, ಕ್ರೀಡಾ ಸಾಮಾಗ್ರಿಗಳು, ಹಾಲು ಉತ್ಪನ್ನಗಳು, ಚಾಕೊಲೇಟ್,...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img