ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...
ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...
ಭಾರತದ ಸಂವಿಧಾನ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ನಿಟ್ಟಿನಲ್ಲಿ, ಯುವ ನಾಯಕರನ್ನು ಸಜ್ಜುಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಭಾರತೀಯ ಯುವ ಕಾಂಗ್ರೆಸ್, "ರಾಷ್ಟ್ರೀಯ ಪದಾಧಿಕಾರಿಗಳ ನೂತನ ನಾಯಕತ್ವ ಅಭಿಯಾನ"ವನ್ನು ನೆಡೆಸಬೇಕೆಂದು ಘೋಷಿಸಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಮತ್ತು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...