Saturday, April 26, 2025

Court

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

ಕೋರ್ಟ್ ವಿಚಾರಣೆ ವೇಳೆ ನ್ಯಾಯಾಧೀಶರ ಮೇಲೆಯೇ ದಾಳಿ ಮಾಡಿದ ಖೈದಿ..

International News: ನ್ಯಾಯಾಧೀಶರು ಎಂದರೆ, ಅವರಿಗೆ ಅವರದ್ದೇ ಆದ ಗೌರವವಿರುತ್ತದೆ. ಅವರು ಕೋರ್ಟ್‌ಗೆ ಬಂದಾಗ, ಜನ ಎದ್ದು ನಿಂತು ಅವರಿಗೆ ಕೈಮುಗಿಯುತ್ತಾರೆ. ಅವರೊಂದಿಗೆ ಗೌರವದಿಂದ ವರ್ತಿಸದಿದ್ದಲ್ಲಿ, ಅಂಥವರಿಗೆ ಕಠಿಣ ಶಿಕ್ಷೆ ಕೂಡ ಕೊಡಲಾಗುತ್ತದೆ. ಆದರೆ ಇಲ್ಲೋರ್ವ ಖೈದಿ, ನ್ಯಾಯಾಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಅಮೆರಿಕದ ನೆವಾಡಾ ಕೋರ್ಟ್ ರೂಂನಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ...

ರಾಹುಲ್ ಗಾಂಧಿ ಜಾಮೀನು ವಿಸ್ತರಿಸಿದ ಸೂರತ್ ಸೆಷನ್ ಕೋರ್ಟ್..

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ. 2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...

ಹೊಸ ಮೊಬೈಲ್ ಖರೀದಿ ವೇಳೆ ಚಾರ್ಜರ ಮಾರಿದರೆ ಬೇರೆ ಬೇರೆ ಟ್ಯಾಕ್ಸ ಇಲ್ಲ

special news ಬೆಂಗಳೂರು: ಮೊಬೈಲ್‌ ಮತ್ತು ಅದರ ಚಾರ್ಜರ್ ಸೆಟ್ ಮುಂದೇ ಪ್ಯಾಕ್‌ನಲ್ಲಿ ಮಾರಾಟ ಮಾಡಿದರೆ ಎರಡಕ್ಕೂ ಈ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಾಣಿಜ್ಯ ತೆರಿಗೆ ಅಧಿಕಾರಿಗಳು ಹೆಚ್ಚುವರಿ ತೆರಿಗೆ ಪಾವತಿಗೆ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ 19. ನೀಡಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಗೊಳಿಸಿದ ನ್ಯಾ.ಪಿ.ಎಸ್, ದಿನೇಶ್ ಏರ್ ಅವರ ನೇತೃತ್ವದ...

ಪತಿಯ ವಿಚಾರಕ್ಕೆ ಕೋರ್ಟ ಮೆಟ್ಟಿಲೇರಿದ ಬಾಲಿವುಡ್ ನಟಿ ರಾಖಿ ಸಾವಂತ್

film story ಹೆಣ್ಣು ಎಷ್ಟು ಶ್ರೀ ಮಂತವಾಗಿದ್ದರೆನು, ಎಷ್ಟು ಧೈರ್ಯವಿದ್ದರೇನು ಒಂದು ಗಂಡಿನ ಬುಜ ಎಷ್ಟು ಮುಖ್ಯವೆಂದು ಈ ಕಥೆಯಿಂದ ತಿಳಿಯುತ್ತದೆ. ಅದಕ್ಕೆ ಗಂಡನಾದವನು ಹೆಂಡತಿಯನ್ನು ಸಹ ಅಷ್ಟೇ ಚೆನ್ನಾಗಿ ನೋಡಿಕೊಳ್ಳಬೇಕು.ಹುಡುಹಿ ಹತ್ತರವಿರುವ ಆಸ್ತಿಯ ಆಸೆಗೆ ಅವಳನ್ನು ಪ್ರೀತಿಸುವ ನಾಟಕವಾಡಿ ನತರ ಅವಳಿಗೆ ಮೋಸ ಮಾಡುವುದು ಸರಿಯಲ್ಲ.ಇದೆ ರೀತಿಯ ಘಟನೆಯೊಂದು ಬಾಲಿವುಡ್ ನಟಿಯ ಬಾಳಲ್ಲಿ ಸಂಭವಿಸಿದೆ. ಕೌಟುಂಬಿಕ...

ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 2ರಿಂದ ಶಾಹಿ ಈದ್ಗಾ ಸಮೀಕ್ಷೆಗೆ ಕೋರ್ಟ್ ಆದೇಶ

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ. ದೆಹಲಿಯಲ್ಲಿನ...

ಜೂನ್ 13ರವರೆಗೆ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಇ.ಡಿ ವಶಕ್ಕೆ..!

https://www.youtube.com/watch?v=n-0oHKd_P-8 ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಜಾಲ ಬಳಕೆ ಆರೋಪ ಎದುರಿಸುತ್ತಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13 ರವರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ ವಶಕ್ಕೆ ಒಪ್ಪಿಸಿದೆ‌. ಪಿಎಂಎಲ್ಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ಗುರುವಾರ ನಡೆದ ಕೋರ್ಟ್ ಕಲಾಪದಲ್ಲಿ ಇ.ಡಿ ಅಧಿಕಾರಿಗಳು ಜೈನ್ ಅವರನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸುವುದು ಅಗತ್ಯ ಇದೆ...

ಕೋರ್ಟ್ ಆವರಣದಲ್ಲೇ ಶೂಟೌಟ್- ನಾಲ್ವರ ಹತ್ಯೆ…!

www.karnatakatv.net: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಸಮವಸ್ತ್ರ ಧರಿಸಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಇನ್ನು ಹತ್ಯೆಗೀಡಾಗಿರೋ ಜಿತೇಂದರ್ ಮನ್ 'ಗೋಗಿ'ಯನ್ನು ಪೊಲೀಸರು  ರೋಹಿಣಿ ಕೋರ್ಟ್ ಗೆ ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು...
- Advertisement -spot_img

Latest News

ಈ ಬಾರಿ ಇವರೇ ಐಎಸ್‌ಐ ಪಾತಕಿಗಳ ಟಾರ್ಗೆಟ್ :‌ ಕಣಿವೆ ರಾಜ್ಯದಲ್ಲಿ ಹೈ ಅಲರ್ಟ್..!

ನವದೆಹಲಿ : ಪಹಲ್ಗಾಮ್‌ ದಾಳಿಯನ್ನು ಖಂಡಿಸಿ ಭಾರತ ಕೈಗೊಂಡಿರುವ ಹಲವು ಮಹತ್ವದ ರಾಜತಾಂತ್ರಿಕ ನಿರ್ಧಾರಗಳಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಇದರಿಂದ ಹತಾಶವಾಗಿರುವ ಉಗ್ರರ ರಾಷ್ಟ್ರ ಭಾರತದ...
- Advertisement -spot_img