Wednesday, July 22, 2026

court declare

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img