Friday, August 14, 2026

court hearing

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img