ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ.
ಕೋರ್ಟ್ನಲ್ಲಿ ಕಳೆದ ಬಾರಿಯ...
ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
ರಾಜಸ್ಥಾನದ :ರಾಜ್ಯದ ರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವಿಶ್ವೇಂದ್ರ ಮೀನಾ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಗೆ ಎಂಟು ವರ್ಷಗಳ ನಂತರ ನ್ಯಾಯ ದೊರೆತಿದೆ.
2016 ರಲ್ಲಿ ವಿಶ್ವೇಂದ್ರ ಮೀನಾ ಎನ್ನುವ ಶಿಕ್ಷಕ ತಮ್ಮ ಶಾಲೆಯಲ್ಲಿ ವ್ಯಾಸಾಂಗ ಮಾಡುತಿದ್ದ ವಿದ್ಯಾಥಿಯನ್ನು ತಾನು ಅತ್ಯಾಚಾರ ಮಾಡಿರುವ ವಿಡಿಯೋವನ್ನು ಬಳೆಸಿಕೊಂಡಿ ಬ್ಲ್ಯಾಕ್ ಮೇಲ್ ಮಾಡಿ ಪದೇ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....