Tuesday, August 4, 2026

#court justrict

ಜೈಲಲ್ಲಿ ದರ್ಶನ್‌ಗೆ ಪಲ್ಲಂಗ ಕೊಡ್ಬೇಕಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್‌ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್‌ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ. ಕೋರ್ಟ್‌ನಲ್ಲಿ ಕಳೆದ ಬಾರಿಯ...

ಬಾನು ಮುಷ್ತಾಕ್‌ ವಿರುದ್ಧ 3 PIL

ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

ಶಿಕ್ಷಕನಿಂದ ಅತ್ಯಾಚಾರಕ್ಕೆ ಬಲಿಯಾದ ವಿದ್ಯಾರ್ಥಿನಿ

 ರಾಜಸ್ಥಾನದ :ರಾಜ್ಯದ ರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವಿಶ್ವೇಂದ್ರ ಮೀನಾ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಗೆ ಎಂಟು ವರ್ಷಗಳ ನಂತರ ನ್ಯಾಯ ದೊರೆತಿದೆ. 2016 ರಲ್ಲಿ ವಿಶ್ವೇಂದ್ರ ಮೀನಾ ಎನ್ನುವ ಶಿಕ್ಷಕ ತಮ್ಮ ಶಾಲೆಯಲ್ಲಿ ವ್ಯಾಸಾಂಗ ಮಾಡುತಿದ್ದ ವಿದ್ಯಾಥಿಯನ್ನು ತಾನು ಅತ್ಯಾಚಾರ ಮಾಡಿರುವ ವಿಡಿಯೋವನ್ನು ಬಳೆಸಿಕೊಂಡಿ ಬ್ಲ್ಯಾಕ್ ಮೇಲ್ ಮಾಡಿ ಪದೇ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img