ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಾನಪದ ಕಲಾವಿದ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಮೈಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕುಡಗುಂಟಿ ಗ್ರಾಮದ 29 ವಯಸ್ಸಿನ ಮೈಲಾರಪ್ಪ ಮಡಿವಾಳರ ಉರುಫ್ ಮ್ಯೂಸಿಕ್ ಮೈಲಾರಿಯನ್ನು ವಿಜಯಪುರ ಜಿಲ್ಲೆ ತಿಕೋಟದಲ್ಲಿ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...