ರಾಜಕೀಯವಾಗಿ ಭಾರಿ ವಾಕ್ಸ್ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್ಎಸ್ಎಸ್ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್ ತೀರ್ಪು...
Haveri News: ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಮತ್ತು ದುಶ್ಚಟ ಬಿಡಿ ಅಭಿಯಾನ ನಡೆದಿದ್ದರ ಪರಿಣಾಮ, ಮದ್ಯಪಾನ ಮಾರಾಟದ ಮೇಲೂ ಬಿದ್ದಿದೆ.
ಹೋರಾಟದ ಪರಿಣಾಮವಾಗಿ, ಹಾವೇರಿ...