Wednesday, March 18, 2026

Court

ಜೂನ್ 13ರವರೆಗೆ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಇ.ಡಿ ವಶಕ್ಕೆ..!

https://www.youtube.com/watch?v=n-0oHKd_P-8 ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಜಾಲ ಬಳಕೆ ಆರೋಪ ಎದುರಿಸುತ್ತಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13 ರವರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ ವಶಕ್ಕೆ ಒಪ್ಪಿಸಿದೆ‌. ಪಿಎಂಎಲ್ಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ಗುರುವಾರ ನಡೆದ ಕೋರ್ಟ್ ಕಲಾಪದಲ್ಲಿ ಇ.ಡಿ ಅಧಿಕಾರಿಗಳು ಜೈನ್ ಅವರನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸುವುದು ಅಗತ್ಯ ಇದೆ...

ಕೋರ್ಟ್ ಆವರಣದಲ್ಲೇ ಶೂಟೌಟ್- ನಾಲ್ವರ ಹತ್ಯೆ…!

www.karnatakatv.net: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಸಮವಸ್ತ್ರ ಧರಿಸಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಇನ್ನು ಹತ್ಯೆಗೀಡಾಗಿರೋ ಜಿತೇಂದರ್ ಮನ್ 'ಗೋಗಿ'ಯನ್ನು ಪೊಲೀಸರು  ರೋಹಿಣಿ ಕೋರ್ಟ್ ಗೆ ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img