ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...