ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...