Saturday, August 22, 2026

covert

“ಮದುವೆ ಬೇಡ… ಮೊದಲು ಮತಾಂತರ” – 32 ಪೀಸ್ ಮಾಡುವೆ ಎಂದು ಬೆದರಿಕೆ!

ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img