Friday, November 14, 2025

covid-19

ಅ.25ರಿಂದ 1-5ನೇ ತರಗತಿ ಆರಂಭ..!

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಕ್ಟೋಬರ್ 25ರಿಂದ ಪ್ರಾಥಮಿಕ ಹಂತದ ಶೇ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಶಾಲೆ ಆರಂಭ ಕುರಿತಾಗಿ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಈ...

ಇಂದಿನಿಂದ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...

ಮೈಸೂರು ದಸರಾಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ. ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

‘ಪಿಎಂ ಕೇರ್ಸ್’ ಭಾರತ ಸರ್ಕಾರಕ್ಕೆ ಸೇರುವ ನಿಧಿಯಲ್ಲವೆಂದ ಕೇಂದ್ರ

ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...

ದಸರೆಗೆ ಮೈಸೂರು ಸಜ್ಜು- ಮದುವಣಗಿತ್ತಿಯಂತೆ ಸಿಂಗಾಗೊಳ್ಳುತ್ತಿದೆ ಅರಮನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ. ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img