Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ಕುಮಾರ್ (sunil kumar) ಹೇಳಿದ್ದಾರೆ.ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...