Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ಕುಮಾರ್ (sunil kumar) ಹೇಳಿದ್ದಾರೆ.ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...