Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ಕುಮಾರ್ (sunil kumar) ಹೇಳಿದ್ದಾರೆ.ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...