Sunday, July 6, 2025

covid-19 carecenter

ಉಡುಪಿಯ ಎಲ್ಲಾ ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ : ಸುನಿಲ್ ಕುಮಾರ್

Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್ (sunil kumar) ಹೇಳಿದ್ದಾರೆ.ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img