ದೇಶದಲ್ಲಿ ಜನರು ಕೊರೋನಾ ಮತ್ತು ಒಮಿಕ್ರಾನ್ ಈ ಬಾರಿ ಹೆಚ್ಚಾಗಿ ಹರಡುವುದಿಲ್ಲ ಎಂದು ಬೇಜವಬ್ದಾರಿಯಿಂದ ಕುಳಿತಿದ್ರುಆದರೆ ಇತ್ತೀಚೆಗೆ ಕೊರೋನಾ ಸುಳಿವೇ ಕೊಡದೆ ಮುನ್ನುಗ್ಗುತ್ತಿದೆ. ಈ ಬಾರಿಯ ಕೊರೋನಾ ಸಿಕ್ಕ ಸಿಕ್ಕವರ ಮೈ ಹೊಕ್ಕು ಹಿಂದಿನ ಎರಡು ಅಲೆಗಳಿಗಿಂತ ವಿಪರೀತವಾಗಿ ಮುನ್ನುಗ್ಗುತ್ತಿದೆ.ದಿನಕ್ಕೆ ಸಾವಿರ ಸಾವಿರ ಪ್ರಕರಣಗಳು ದಾಖಲಾಗುತ್ತಿವೆ, ಈಗಾಗಿ ಈ ಮುಕ್ಕಾಲುಭಾಗ ಪ್ರಕರಣಗಳು ದೇಶದ ದೊಡ್ಡದೊಡ್ಡ...
Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ.
ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ...