International news :
ಯುನೈಟೆಡ್ ಸ್ಟೇಟ್ಸ್ನಲ್ಲಿ ಜನಿಸಿದ ಸ್ಪ್ಯಾನಿಷ್ ಮುತ್ತಜ್ಜಿ 115 ವರ್ಷ ವಯಸ್ಸಿನ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಗಿನ್ನೆಸ್ ವಿಶ್ವ ದಾಖಲೆಗಳ ಪಟ್ಟಿ ಸೇರಿದ್ದಾರೆ. 118 ವರ್ಷ ವಯಸ್ಸಿನ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಮಂಗಳವಾರ ನಿಧನರಾದ ನಂತರ ಮಾರಿಯಾ ಬ್ರನ್ಯಾಸ್ ಮೊರೆರಾ ಅವರು ಈ ಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಜೆರೊಂಟಾಲಜಿಯ...
international news:
ಚೀನಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಮಹಾಮಾರಿ ಹೆಚ್ಚುತ್ತಲೇ ಇದೆ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಅಲ್ಲಿನ ಜನರು ಪಟ್ಟಣಗಳನ್ನ ಬಿಟ್ಟು ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇನ್ನೂ ಈ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಅಲ್ಲಿನ ಪರಿಸ್ಥಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾದ ಗ್ರಾಮಾಂತರದಲ್ಲಿನ ವೈರಸ್ ಪರಿಸ್ಥಿತಿಯ...
National News:
ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಇಂದು ನಡೆಸಿದ ಕೊರೊನಾ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಆದರೆ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
https://karnatakatv.net/5g-network-launch-modi/
https://karnatakatv.net/pakistan-twitter-account-ban/
https://karnatakatv.net/leftinent-general-anil-chouhan/
https://www.youtube.com/watch?v=3lJIf5JEDpU
ಬೆಂಗಳೂರು: ನಗರದಲ್ಲಿ ಒಂದು ವಾರದಲ್ಲಿ 2,623 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,496 ಕ್ಕೆ ಏರಿಕೆಯಾಗಿದೆ.
ದೈನಂದಿನ ಸೋಂಕಿತರ ಸಂಖ್ಯೆ ಏಪ್ರಿಲ್, ಮೇ ತಿಂಗಳಲ್ಲಿ 50ರ ಆಸು ಪಾಸಿನಲ್ಲಿತ್ತು. ಈ ತಿಂಗಳ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿ ಪಡೆದಿದೆ. ವಾರದಲ್ಲಿ 1,455 ಮಂದಿ ಚೇತರಿಸಿಕೊಂಡಿದ್ದು, ಮರಣ ಪ್ರಕರಣ ಹೊಸದಾಗಿ ವರದಿಯಾಗಿಲ್ಲ....
ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...
ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಇಂದು 34113 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 346 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 91930 ಮಂದಿ ಕೋವಿಡ್ (covid) ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 478882 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ದೇಶದಲ್ಲಿ ಇಲ್ಲಿಯವರೆಗೆ ಕೊರೋನಾ ದಿಂದ...
ದೇಶದಲ್ಲಿ(India) ಇಂದು 67084 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 167882 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ(Cured by Covid). ಇನ್ನು ದೇಶದಲ್ಲಿ 790789 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ (State of...
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 161386 ಹೊಸ ಕೋವಿಡ್ ಪ್ರಕರಣಗಳು (Covid Cases) ಪತ್ತೆಯಾಗಿದೆ. ನಿನ್ನೆ ಗಿಂತ ಶೇಕಡ 3 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 281109 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ(Healed from Corona). ಇನ್ನು ಕಳೆದ 24 ಗಂಟೆಗಳಲ್ಲಿ 1733 ಮಂದಿ ಕೋವಿಡ್ ನಿಂದ (Death from Covid)...
ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ.
585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ.
ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...
ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ.
ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...