Sunday, November 16, 2025

covid 19

ವಿಶೇಷ ರೀತಿಯಲ್ಲಿ ಗಣೇಶ ವಿಸರ್ಜನೆ..!

www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು. ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...

PUC ಫಲಿತಾಂಶ ನಾಳೆ..!

www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು. ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...

ಭಿಕ್ಷೆ ಬೇಡಿದ ಕಲಾವಿದರು..!

www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...

ಕಿಮ್ಸ್ ನಲ್ಲಿ ಉಚಿತ ಕೋವಿಡ್ ಕಿಟ್ ವಿತರಣೆ- ಲಸಿಕೆಗೆ ಬಂದ ಜನಸಾಗರ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯುತ್ತಿದ್ದು ಲಸಿಕೆಯೊಂದಿಗೆ ಉಚಿತವಾಗಿ ಕೋವಿಡ್ ಕಿಟ್ ವಿತರಣೆ ಮಾಡಲಾಗ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೀತಿರೋ ಲಸಿಕಾ ಅಭಿಯಾನದಲ್ಲಿ 85 ಸಾವಿರ ಮಂದಿಗೆ ಲಸಿಕೆ ನೀಡೋ ಗುರಿ ಹೊಂದಲಾಗಿದೆ. ಹೀಗಾಗಿ ಸಮರೋಪಾದಿಯಲ್ಲಿ ಜನರು ಲಸಿಕಾ ಕೇಂದ್ರಕ್ಕೆ ಆಗಮಿಸಿ ಲಸಿಕೆ ಪಡೆಯುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಾದ್ಯಂತ 420ಕ್ಕೂ ಹೆಚ್ಚು ಲಸಿಕಾ...

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...

ವಾಣಿಜ್ಯನಗರಿಯಲ್ಲೊಂದು ಜಾಗೃತಿ…!

www.karnatakatv.net :ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ, ಪ್ರಸಾದ  ವಿತರಣೆ ಮಾಡಲಾಗುತ್ತಿತ್ತು ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಾಗಿನಿಂದ ತೀರ್ಥ, ಪ್ರಸಾದದ ತರಹ  ವ್ಯಾಕ್ಸಿನ್ ಕೊಡಲು ಹುಬ್ಬಳ್ಳಿ ನಗರ ಮುಂದಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ...

ಗೌರಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್…!

www.karnatakatv.net :ತುಮಕೂರು : ಕೊರೋನಾ ಆತಂಕದ ನಡುವೆ ವಿಘ್ನ ನಿವಾರಕ ವಿನಾಯಕ ಹಬ್ಬ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.  ನೂರಾರು ಗಣೇಶ ಮೂರ್ತಿಗಳು ಮಾರಾಟಕ್ಕೆ ಸಿದ್ದಗೊಂಡಿವೆ. ವಿಗ್ರಹಗಳಿಗೆ ಬೇಡಿಕೆ ಕಾಣಲಿಲ್ಲ ದೊಡ್ಡ ಮಟ್ಟದ ವಿಗ್ರಹಗಳು 4 ಅಡಿಯಷ್ಟು ಎತ್ತರದ ವಿಗ್ರಹಗಳು ಮಾತ್ರ ಮಾರುಕಟ್ಟೆಯಲ್ಲಿ ಲಭ್ಯ. ಕಳೆದ ವರ್ಷ ಸಾಕಷ್ಟು ಕೊರೊನಾ ಇದ್ದ ಕಾರಣ ಹಬ್ಬಗಳೇ...

ಕೋವಿಡ್ ನಿಂದ ಚೇತರಿಸಕೊಂಡವರಿಗೆ ಕಿಡ್ನಿ ಫೇಲ್ಯೂರ್…!

www.karnatakatv.net: ಕೋವಿಡ್ ನಿಂದ ಗುಣಮುಖರಾದವರಲ್ಲಿ ಕಿಡ್ನಿ ಹಾನಿಯಾಗೋ ಸಾಧ್ಯತೆ ಹೆಚ್ಚಾಗಿದೆ ಅಂತ ಅಧ್ಯಯನವೊಂದು ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದೆ. ಕೋವಿಡ್ ನ ಗಂಭೀರ ಲಕ್ಷಣಗಳ ವಿರುದ್ಧ ಹೋರಾಡಿ ಪಾರಾದವ್ರಲ್ಲಿ ಸೈಲೆಂಟ್ ಆಗಿ ಯಾವ ನೋವೂ ಇಲ್ಲದೆ ಕಿಡ್ನಿ ಫೇಲ್ಯೂರ್ ಆಗೋ ಸಾಧ್ಯತೆ ಹೆಚ್ಚು ಅಂತಲೂ ತಿಳಿಸಿದೆ. ಯೆಸ್, ಕೋವಿಡ್ ನಿಂದ ಬಳಲಿ ಬೆಂಡಾಗಿ ಹೇಗೋ ಜೀವ ಉಳಿಸಿಕೊಂಡಿರೋವ್ರು...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
- Advertisement -spot_img

Latest News

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ...
- Advertisement -spot_img