ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್ಲೈನ್ಸ್ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...
ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...