ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್ಲೈನ್ಸ್ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...
ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...