Monday, June 15, 2026

covid precautions

ಕೋವಿಡ್ ಭೀತಿ, ಡಿಸೆಂಬರ್‌ 27ರಂದು ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ : ಡಾ.ಕೆ. ಸುಧಾಕರ್‌

ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್‌ಲೈನ್ಸ್‌ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಸೇರಿದಂತೆ ಕೋವಿಡ್‌ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...

ಎಲ್ಲರೂ ಸೇರಿ ಕೋವಿಡ್ ವಿರುದ್ಧ ಹೊರಾಡೋಣ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img