Wednesday, August 26, 2026

covid test

Jailಗೆ ಹಾಕಿದರು ಪರವಾಗಿಲ್ಲ ಕೋವಿಡ್ ಟೆಸ್ಟ್ ಮಾತ್ರ ಮಾಡಿಸಿಕೊಳ್ಳಲ್ಲ: ಡಿಕೆಶಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....

ಕೋವಿಡ್ ಪರೀಕ್ಷೆಗೆ 2250 ರೂ ನಿಗದಿ – ಸರ್ಕಾರದ ನಡೆಗೆ ಸಿಪಿಎಂ ಖಂಡನೆ

ಕರ್ನಾಟಕ ಟಿವಿ : ಒಂದೇ ದಿನದಲ್ಲಿ ರಾಜ್ಯಾದ್ಯಂತ 44 ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳ, ಬೆಂಗಳೂರಿನಲ್ಲಿ 10 ಸೋಂಕಿತರ ಹೆಚ್ಚಳವು ಅಪಾಯದ ಮುನ್ಸೂಚನೆಯಾಗಿದೆ. ಆದ ಕಾರಣ ವ್ಯಾಪಕವಾಗಿ ತೀವ್ರ ಉಚಿತ ಕಡ್ಡಾಯ ಪರೀಕ್ಷೆಗೆ ಸಕಾ೯ರ ಮತ್ತು ಬಿಬಿಎಂಪಿ ಮುಂದಾಗ ಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img