ಚೀನಾ, ಅಮೆರಿಕ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಕೋವಿಡ್ನ ಹೊಸ ಪ್ರಕರಣಗಳ ಜೀನೋಮ್ ಅನುಕ್ರಮವನ್ನು ಮಾಡುವಂತೆ ಕೋರಿ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದೆ. ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪರವಾಗಿ ಎನ್ಸಿಡಿಸಿ ಮತ್ತು ಐಸಿಎಂಆರ್ಗೆ ಪತ್ರ ಬರೆಯಲಾಗಿದೆ. ಎಲ್ಲಾ ರಾಜ್ಯಗಳು ಜೀನೋಮ್...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...