ಮೈಸೂರು : ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಇಂದು ಕೊರೊನಾ ಲಸಿಕಾ ಉತ್ಸವವನ್ನ ಹಮ್ಮಿಕೊಳ್ಳಲಾಗಿತ್ತು. ಖಾಸಗಿ ಕಾಲೇಜೊಂದರ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಹಾಕುವ ಸಲುವಾಗಿ ಹಮ್ಮಿಕೊಂಡಿದ್ದ ಲಸಿಕಾ ಉತ್ಸವಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳತ್ತ...
ಸಿಲಿಕಾನ್ ಸಿಟಿ ಬೆಂಗಳೂರನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಮುಖದಲ್ಲಿ ಕೊನೆಗೂ ದೊಡ್ಡ ಮಂದಹಾಸ ಮೂಡಿದೆ. ಕಳೆದ ಮೂರು ವರ್ಷಗಳಿಂದ ಬೋನಸ್ ಸಿಗದೆ ಪರದಾಡುತ್ತಿದ್ದ ಕಾರ್ಮಿಕರ...