Sunday, September 8, 2024

covid19

ಬೆಳಗಾವಿಯಲ್ಲಿ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ..!

www.karnatakatv.net: ಬೆಳಗಾವಿ: ಜಿಲ್ಲೆಯಲ್ಲಿ ಲಸಿಕಾ ಅಭಿಮಾನ ಇಂದು ಆರಂಭವಾಗಿದ್ದು 3 ಲಕ್ಷ ಜನರಿಗೆ ಲಸಿಕೆ ನೀಡುವ ಟಾರ್ಗೆಟ್ ನೀಡಲಾಗಿದೆ.1200 ಲಸಿಕಾ ಕೇಂದ್ರದಲ್ಲಿ ಅಭಿಯಾನ‌ ಆರಂಭವಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಜುಮಾನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ...

ಪೊಲೀಸರೆದುರೇ ಭರ್ಜರಿ ಮೆರವಣಿಗೆ- ರಾಯಚೂರಿಗಿಲ್ವಾ ಕೊರೋನಾ ರೂಲ್ಸ್..?

www.karnatakatv.net :ರಾಯಚೂರು: ಕೊರೊನಾ ನಡುವೆಯು ಗಣೇಶ ಹಬ್ಬ ಕೊಂಚ ಜೋರಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿತ್ತು. ಅದೇ ರೀತಿ 5ದಿನದ  ಗಣೇಶ ವಿಸರ್ಜನೆ ಕೂಡಾ ಭರ್ಜರಿಯಾಗಿತ್ತು. ರಾಯಚೂರು ನಗರದ ಹಲವು ಬಡಾವಣೆ ನಿಯಮ ಉಲ್ಲಂಘನೆ ಮಾಡಿ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ಮಾಡಿದ ಐದು ದಿನಗ ನಂತರ ವಿಸರ್ಜನೆಗೆ ಎಲ್ಲಾ ಬಡಾವಣೆ ಯಿಂದ...

ಶಾಲಾ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ..!

www.karnatakatv.net : ತುಮಕೂರು: ಕೋವಿಡ್ ಸೋಂಕು ಕಡಿಮೆಯಾದ ನಂತರ ಮೊದಲ ಬಾರಿಗೆ ಶಾಲೆಗಳು ಆರಂಭಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ಶಾಲೆಗಳಲ್ಲಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ರು. ಬಾಳೆ ಕಂದು ಹಾಗೂ ಮಾವಿನ ಸೊಪ್ಪುಗಳಿಂದ ಶಾಲೆಯನ್ನು ಅಲಂಕರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ರೀತಿಯೇ ವಿಭಿನ್ನವಾಗಿತ್ತು. ಕೋವಿಡ್ ನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ಶಾಲೆಯ ಮುಖವನ್ನೆ ನೋಡದೇ...

ಟೀಂ ಇಂಡಿಯಾ ಕೋಚ್ ಗಳಿಗೆ ಕೊರೋನಾ +VE…!

www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ. ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ  ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...

ತುಮಕೂರಿನಲ್ಲಿ ಡೆಂಗ್ಯೂ ,ಗುನ್ಯಾ ಆತಂಕ

www.karnatakatv.net :ತುಮಕೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಸಾವು ಮತ್ತು ಪಾಸಿಟಿವ್ ಪ್ರಕರಣದಿಂದ ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿ ಇತ್ತು. ಜಿಲ್ಲಾಡಳಿತದ ಬಿಗಿ ಕ್ರಮದಿಂದ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಈಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಿಂದ  ಜನರಲ್ಲಿ ಆತಂಕ ಮನೆಮಾಡಿದೆ. ಹೌದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ, ಪಾಸಿಟಿವಿಟಿ ರೇಟ್ 50...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ಪಕ್ಷೇತರ ಅಭ್ಯರ್ಥಿ ಮೇಲೆ ದರ್ಪ ತೋರಿದ್ರಾ ಪೊಲೀಸರು…?

www.karnatakatv.net :ಹುಬ್ಬಳ್ಳಿ-  ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ. ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....

ಒಂದೇದಿನ 31 ಸಾವಿರ ಪ್ರಕರಣ-ಹಬ್ಬ ಆಚರಿಸಿದ್ದೇ ತಪ್ಪಾಯ್ತು..!

www.karnatakatv.net: ಕೇರಳಾದಲ್ಲಿ ಕೊರೋನಾ ಸೋಂಕು ಇನ್ನೇನು ಕಮ್ಮಿಯಾಯ್ತು ಅಂತ ಅಂದುಕೊಳ್ತಿರೋವಾಗಲೇ ಒಂದೇ ದಿನಕ್ಕೆ 31 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ. ಹೌದು, ಮೊನ್ನೆ ಕೇರಳಾದ ಅತಿ ದೊಡ್ಡ ಹಬ್ಬ ಓಣಂ ಆಚರಣೆಯ ಬಳಿಕ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹಬ್ಬ ಆಚರಣೆ ತಯಾರಿಗಾಗಿ ಬಟ್ಟೆ ಅಂಗಡಿಗಳು, ಹೂವು-ಹಣ್ಣು ಮಾರುಕಟ್ಟೆಗಳಲ್ಲಿ ಜನರು ಕಿಕ್ಕಿರಿದು...

ಐಪಿಎಲ್​ ಮ್ಯಾಚ್​ಗೆ ರದ್ದಿನ ಭೀತಿ; ಆತಂಕದಲ್ಲಿ ಬಿಸಿಸಿಐ

ಯುಎಇನಲ್ಲಿ ಸೆಪ್ಟೆಂಬರ್​ 13ರಂದು ಆರಂಭವಾಗಲಿರುವ ಐಪಿಎಲ್​ 13ನೇ ಸೀಸನ್​ ಬಿಸಿಸಿಐಗೆ ಹೊಸ ಆತಂಕವನ್ನ ತಂದೊಡ್ಡಿದೆ. ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಯುಎಇನಲ್ಲಿ ಅನೇಕ ನಿಯಮಾವಳಿಗಳನ್ನ ಜಾರಿ ಮಾಡಲಾಗ್ತಾ ಇದ್ದು ಇದು ಬಿಸಿಸಿಐ ಪಾಲಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸುತ್ತಿದೆ. https://www.youtube.com/watch?v=ZEEF2pw6J-s&list=PL09zMlC_8iWMSLBfeA5JFwrHKaoH83wAf 13ನೇ ಆವೃತ್ತಿಯ ಐಪಿಎಲ್​ ಚುಟುಕು ಕದನ ಯುಎಇನ ಮೂರು ಪ್ರಮುಖ ನಗರಗಳಾದ ದುಬೈ, ಅಬುದಾಬಿ ಹಾಗೂ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img