Tuesday, July 14, 2026

covidvaccine

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...
- Advertisement -spot_img

Latest News

Rain Alert: ಕರ್ನಾಟಕಕ್ಕೆ ಮತ್ತೆ ವರುಣನ ಎಂಟ್ರಿ..! ಗುಡುಗು-ಸಿಡಿಲಿನೊಂದಿಗೆ ಮಳೆಯ ಎಚ್ಚರಿಕೆ..

Rain Alert: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕೊಂಚ ವಿರಾಮ ಸಿಕ್ಕಿದ್ದರೂ, ಮುಂದಿನ ದಿನಗಳಲ್ಲಿ...
- Advertisement -spot_img