Saturday, August 29, 2026

covidvaccine

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img