Thursday, March 26, 2026

covishied vaccine

ಲಸಿಕೆ ಪಡೆದವರಿಗೆ ಮಹತ್ವದ ಸುದ್ದಿ

www.karnatakatv..net: ರಾಷ್ಟ್ರೀಯ- ಭಾರತದಲ್ಲಿ ಕೋವಿಶೀಲ್ಡ್ ಲಸಿಕೆಯ ಡೋಸ್ ಗಳ ನಡುವಿನ ಅಂತರವನ್ನ ಹೆಚ್ಚಿಸಿರುವುದಕ್ಕೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹಲವರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದು, ಲಸಿಕೆಯ ಕೊರತೆಯಿಂದ ಕೇಂದ್ರ ಸರ್ಕಾರ ಈ ಕ್ರಮಕೈಗೊಂಡಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ರೆ, ಕೋವಿಶೀಲ್ಡ್ ಬ್ರಿಟನ್ ಲಸಿಕೆ ಆಸ್ಟ್ರಾಜೆನಿಕಾದ ಬಗ್ಗೆ ಆಕ್ಸ್...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img