Tuesday, May 21, 2024

cow

ನಾಯಿಗೆ ಹಿಂಸಿಸಿದ್ದ ಪೆಟ್ ಕ್ಲಿನಿಕ್ ಸಿಬ್ಬಂದಿಗಳು ಅರೆಸ್ಟ್..

National News: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾ ವೈರಲ್ ಆಗಿತ್ತು. ಮುದ್ದು ಮುದ್ದಾದ ಶ್ವಾನಕ್ಕೆ, ನೀಲಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಮನಸ್ಸೋ ಇಚ್ಛೆ ಹೊಡೆದಿದ್ದ. ಮೊದ ಮೊದಲು ಅವರು ಟೆಡ್ಡಿಗೆ ಹೊಡೆಯುತ್ತಿದ್ದಾನೆ ಅಂತಲೇ ಹಲವರು ಭಾವಿಸಿದ್ದರು. ಬಳಿಕ ಆ ನಾಯಿ ಓಡಿ ಹೋದಾಗ, ಅದು ಜೀವಂತ ನಾಯಿ ಅನ್ನೋದು ಗೊತ್ತಾಗಿತ್ತು....

Cow : ವಿಜಯನಗರದಲ್ಲಿ ಎರಡು ಕಾಲುಗಳುಳ್ಳ ಕರು ಜನನ: ಏನಿದು ಅಚ್ಚರಿ ಎಂದ ಗ್ರಾಮಸ್ಥರು!

Vijayanagara News : ಈ ಪ್ರಕೃತಿಯೇ ವಿಸ್ಮಯಗಳ ಆಗರ. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಹೀಗೆ ಯಾರಿಗೂ, ಯಾವ ಕ್ಷೇತ್ರಕ್ಕೂ ನಿಲುಕದ ನಿಗೂಢಗಳು ಅದೆಷ್ಟೋ ಈ ಭೂಮಿಯ ಮೇಲೆ ನಡೆದಿವೆ, ನಡೆಯುತ್ತಲೇ ಇವೆ. ಅವುಗಳ ಪೈಕಿ ಕೆಲವು ಘಟನೆಗಳಿಗೆ ವೈಜ್ಞಾನಿಕ ಮೂಲ ನೀಡಿದರೂ, ಇನ್ನೆಷ್ಟೋ ಘಟನೆಗಳು ಊಹೆಗೂ ಮೀರಿದ್ದೇ ಆಗಿವೆ. ಇದೀಗ ಮತ್ತೊಂದು ವಿಸ್ಮಯಕಾರಿ ಘಟನೆ ರಾಜ್ಯದ...

Cow : ಹಸುವನ್ನು ನಂಬಿ ಬದುಕುತಿದ್ದ ಕುಟುಂಬ ಬೀದಿಗೆ ಬಂದು ನಿಂತಿದೆ…!

Mysore News : 2  ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ  ಹುಲಿ ಏಕಾಏಕಿ ದಾಳಿ ನಡೆಸಿದೆ. ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು...

Cow : ಕೆಸರಿನಲ್ಲಿ ಹೂತುಹೋಗಿದ್ದ ಹಸುವನ್ನು ರಕ್ಷಿಸಿದ ಬೈಕ್ ಸವಾರರು..!

Karkala News : ಅಮಾಸೆಬೈಲಿನ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಕೆಸರಿನಲ್ಲಿ ಹೂತುಹೋಗಿದ್ದ ದನ ಕಂಡಿದ್ದು, ತಕ್ಷಣ ಬೈಕ್ ನಿಲ್ಲಿಸಿದ ಸವಾರರು ದನವನ್ನು ರಕ್ಷಿಸಿರುವ ಘಟನೆ ನಡೆದಿದೆ. ರಕ್ಷಿಸುವ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿಅಪ್​ಲೋಡ್ ಮಾಡಲಾಗಿದೆ. ಬೈಕರ್ ಆ್ಯನಿ ಅರುಣ್ ದಂಪತಿ ಮತ್ತು ಸಾಯಿಕಿರಣ್ ಶೆಟ್ಟಿ ಎನ್ನುವವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕೆಸರಿನಲ್ಲಿ ಹೂತುಹೋಗಿದ್ದ ದನವನ್ನು ಕಂಡು...

ಕೊಂಬಿನಿಂದ ತಿವಿದು ಬಾಲಕಿಯನ್ನು ಬಿಸಾಕಿದ ಹಸು- ವೀಡಿಯೋ ವೈರಲ್

National News: ಚೆನ್ನೈ: ಶಾಲೆಯಿಂದ ಬರುತ್ತಿದ್ದ ಬಾಲಕಿಯ ಮೇಲೆ ಹಸುವೊಂದು ದಾಳಿ ಮಾಡಿದ್ದು, ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದ್ದು 9 ವರ್ಷದ ಬಾಲಕಿ ಆಯೇಷಾ, ತನ್ನ ಗೆಳತಿಯೊಂದಿಗೆ ಶಾಲೆಯಿಂದ ಮನೆಗೆ ಬರುತ್ತಿದ್ದಳು. ಈ ವೇಳೆ ಬೀದಿಯಲ್ಲಿದ ಬಿಡಾಡಿ ಹಸು, ಆಕೆಯನ್ನು ತನ್ನ ಕೊಂಬಿನಿಂದ ಎತ್ತಿ...

ತಾನು ಸಾಕಿದ್ದ ಗಿಣಿ ಸಾವು: ಹಿಂದೂ ಪದ್ಧತಿ ಪ್ರಕಾರ ಅಂತ್ಯಕ್ರಿಯೆ..

ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ. ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...

ಚೆನ್ನೈ ಏರ್ಪೋರ್ಟ್‌ನಲ್ಲಿ ಮಹಿಳೆಯ ಬ್ಯಾಗ್ ಚೆಕ್ ಮಾಡಿದವರಿಗೆ ಕಾದಿತ್ತು ದೊಡ್ಡ ಶಾಕ್..

ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...

6 ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ದುರುಳ..

ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ. ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...

ರಾಮಾಯಣ ಕಾಲದಲ್ಲಿ ಸೀತಾದೇವಿ ಗೋವು, ಕಾಗೆ, ನದಿ ಮತ್ತು ಪುರೋಹಿತರಿಗೆ ನೀಡಿದ್ದಳು ಈ ಶಾಪ..

ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್‌ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...

ಗೋಹತ್ಯೆಯಿಂದ ತಾಯಿಯ ಮರಣ

ಇತ್ತಿಚಿನ ದಿನಗಳಲ್ಲಿ ಇಲ್ಲಾ ಜಾತಿಯವರು ಮಾಂಸಹಾರಿಗಳಾಗಿದ್ದಾರೆ. ಇದರಿಂದಾಗಿ ಮಂಸ ಸಿಗದ ಕಾರಣ ಪ್ರತಿಯೊಂದು ಪ್ರಾಣಿಯನ್ನು ಸಾಯಿಸಿ ತಮ್ಮ ಬಾಯಿಚಪಲ ತೀರಿಸಿಸಕೊಳ್ಳುತಿದ್ದಾರೆ. ಅದಲ್ಲದೆ ಹಿಂದೂ ಸಂಸ್ಕೃತಿಯಲ್ಲಿ ಹಸುವನ್ನು ದೇವರೆಂದು ಪೂಜಿಸುತ್ತೇವೆ ಗೋವು ಕಾಮದೇನು ಅವಳು ತಾಯಿ ಅವಳನ್ನು ಪೂಜಿಸಿದರೆ ಪುಣ್ಯ ಬರುತ್ತದೆ ಎಂದು ನಂಬಿರುವ ನಾವು ಅವಳನ್ನು ದೇವರೆಂದು ಪೂಜಿಸಯತ್ತೇವೆ.. ಆದರೆ ಈ ಮಾಂಸದ ವ್ಯಾಪರಿಗಳು...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img