Sunday, July 6, 2025

cp sharath chandra

AAP ಸೇರ್ಪಡೆಯಾದ ಡಿ.ಕೆ.ಶಿ ಬಾವ…!

Political News: ಡಿ.ಕೆ. ಶಿವಕುಮಾರ್  ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ  ಪಕ್ಷಕ್ಕೆ  ಸೇರ್ಪಡೆಯಾಗಿದ್ದಾರೆ. ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ  ಅವರು, ಕಾಂಗ್ರೆಸ್‌ನಲ್ಲಿ  ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು‌. ಹಾಗಂತ ಟಿಕೆಟ್‌ಗಾಗಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img