Friday, July 4, 2025

cp yogeeshwar

H D Kಗೆ ಕೈಮುಗಿದು ಸೈನಿಕನ ಸ್ನೇಹ ಮಾಡಿದ ಚನ್ನಪಟ್ಟಣದ ಮುಖಂಡರು..!

ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...

30 ವರ್ಷದ ಹಿಂದೆಯೇ ಸಿಡಿ ತೋರಿಸಿದ್ರಾ ಡಿಕೆಶಿ..? ಡಿಕೆಗೆ ಸೈನಿಕ ಟಾಂಗ್

www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img