Saturday, May 9, 2026

CPI PV Salimath death

CPI ಸಾಲಿಮಠ ಸಜೀವ ದಹನ: ನಿಜಕ್ಕೂ ಕಾರ್ ದುರಂತ ಆಗಿದ್ದು ಹೇಗೆ?

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹೊರವಲಯದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಲೋಕಾಯುಕ್ತ CPI PV ಸಾಲಿಮಠ (44) ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅವರು ಸಜೀವವಾಗಿ ದಹನಗೊಂಡಿದ್ದು, ಗುರುತಿಸಲಾಗದಷ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಕರ್ತವ್ಯ ಮುಗಿಸಿಕೊಂಡು ಪತ್ನಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img