Sunday, September 20, 2026

cpim

ಬದುಕಿಗೆ ಮಾದರಿ ಸದಾನಂದನ್ ಮಾಸ್ಟರ್! : ಜೀವಂತ ಹುತಾತ್ಮ ಎಂದ ಬಿಜೆಪಿ ; ಎರಡೂ ಕಾಲು ಕಳೆದುಕೊಂಡ್ರೂ ಎಂಪಿ ಆದ ಕಥೆ ಮಾತ್ರ ರೋಚಕ!

ಬೆಂಗಳೂರು : ಬದುಕಿನಲ್ಲಿ ಛಲ, ಹಠ ಹಾಗೂ ಸಾಧನೆಯ ತುಡಿತ ಇರುವವರು ಎಷ್ಟೇ ಕಷ್ಟವಾದರೂ ಸರಿ, ತಾವು ಅಂದುಕೊಂಡದ್ದನ್ನು ದಕ್ಕಿಸಿಕೊಳ್ಳೋಕೆ ಯಾವುದೇ ರೀತಿಯ ಸಾಹಸವನ್ನು ಮಾಡುತ್ತಾರೆ. ತನಗೆ ಬೇಕಾದ ಏನೇ ಆಗಿರಲಿ ತನ್ನಿಂದ ದೂರವಾಗುತ್ತದೆ ಎನ್ನುವ ಸಂದರ್ಭಗಳಲ್ಲೂ ಅವರು ಯಾವುದೇ ಕಾರಣಕ್ಕೂ ವಿಚಲಿತರಾಗುವುದಿಲ್ಲ. ಅಷ್ಟರ ಮಟ್ಟಿಗೆ ಅವರು ತಮ್ಮ ಕಸನು ಹಾಗೂ ಗುರಿಯ ಮೇಲೆ ಫೋಕಸ್...

ಬಾಗೇಪಲ್ಲಿಯಲ್ಲಿ ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ

ಬಾಗೇಪಲ್ಲಿಯಲ್ಲಿ ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ, ರ್ಯಾಲಿ ನಡೆಸಿದ್ದು, ಹಲವರು ಸಿಪಿಐಎಂ ಬಾವುಟ ಹಿಡಿದು, ಅನಿಲ್ ಕುಮಾರ್ಗೆ ಸಾಥ್ ಕೊಟ್ಟಿದ್ದಾರೆ.

ಕೋವಿಡ್ ಪರೀಕ್ಷೆಗೆ 2250 ರೂ ನಿಗದಿ – ಸರ್ಕಾರದ ನಡೆಗೆ ಸಿಪಿಎಂ ಖಂಡನೆ

ಕರ್ನಾಟಕ ಟಿವಿ : ಒಂದೇ ದಿನದಲ್ಲಿ ರಾಜ್ಯಾದ್ಯಂತ 44 ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳ, ಬೆಂಗಳೂರಿನಲ್ಲಿ 10 ಸೋಂಕಿತರ ಹೆಚ್ಚಳವು ಅಪಾಯದ ಮುನ್ಸೂಚನೆಯಾಗಿದೆ. ಆದ ಕಾರಣ ವ್ಯಾಪಕವಾಗಿ ತೀವ್ರ ಉಚಿತ ಕಡ್ಡಾಯ ಪರೀಕ್ಷೆಗೆ ಸಕಾ೯ರ ಮತ್ತು ಬಿಬಿಎಂಪಿ ಮುಂದಾಗ ಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್...

ಕಾರ್ಮಿಕರ ವಿಚಾರದಲ್ಲಿ ಸರ್ಕಾರದ ಯೂ ಟರ್ನ್ – ದಾಖಲೆ ಬಿಚ್ಚಿಟ್ಟ ಸಿಪಿಎಂ

ಕರ್ನಾಟಕ ಟಿವಿ : ಕೋವಿಡ್ 19 ವಿಸ್ತರಿತ ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಗು ಹಲವು ಕಾಖಾ೯ನೆಗಳಲ್ಲಿ ಉತ್ಪಾಧನೆ ಆರಂಭಕ್ಕೆ ಅನುಮತಿಯನ್ನು ನೀಡಿರುವ ಕಾರಣ ಮಾಲೀಕರು ಕಾಮಿ೯ಕರನ್ನು ಕೆಲಸಕ್ಕೆ ಹಾಜರಾಗಲು ಕೋರುತ್ತಿದ್ದಾರೆ. ಕೆಲಸಕ್ಕೆ ಬಾರದಿದ್ದರೆ ಸಂಬಳವಿಲ್ಲ ಎನ್ನುತ್ತಿದ್ದಾರೆ, ಕೆಲಸದಿಂದಲೂ ತೆಗೆಯುವ ಮಾತನಾಡುತ್ತಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆಂದು ಊರಿಗೆ ಹೋದ ಲಕ್ಷಾಂತರ ಕಾಮಿ೯ಕರು ಲಾಕ್ಡೌನಿಂದಾಗಿ ವಾಪಸ್ಸು ಬರಲು ಸಾಧ್ಯವಾಗದೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img