ಕರ್ನಾಟಕ ಟಿವಿ : ಕೋವಿಡ್ 19 ವಿಸ್ತರಿತ ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಗು ಹಲವು ಕಾಖಾ೯ನೆಗಳಲ್ಲಿ ಉತ್ಪಾಧನೆ ಆರಂಭಕ್ಕೆ ಅನುಮತಿಯನ್ನು ನೀಡಿರುವ ಕಾರಣ ಮಾಲೀಕರು ಕಾಮಿ೯ಕರನ್ನು ಕೆಲಸಕ್ಕೆ ಹಾಜರಾಗಲು ಕೋರುತ್ತಿದ್ದಾರೆ. ಕೆಲಸಕ್ಕೆ ಬಾರದಿದ್ದರೆ ಸಂಬಳವಿಲ್ಲ ಎನ್ನುತ್ತಿದ್ದಾರೆ, ಕೆಲಸದಿಂದಲೂ ತೆಗೆಯುವ ಮಾತನಾಡುತ್ತಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆಂದು ಊರಿಗೆ ಹೋದ ಲಕ್ಷಾಂತರ ಕಾಮಿ೯ಕರು ಲಾಕ್ಡೌನಿಂದಾಗಿ ವಾಪಸ್ಸು ಬರಲು ಸಾಧ್ಯವಾಗದೆ...
ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ.
ಕೃಷ್ಣಪ್ಪ...