Thursday, March 28, 2024

Crackers Factory

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ- ನಾಲ್ವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ತಮಿಳುನಾಡು: ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 4 ಮಂದಿ ಕಾರ್ಮಿಕರು ಮೃತಪಟ್ಟು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತ್ತೂರು ಬಳಿ ಈ ಅವಘಡ ಸಂಭವಿಸಿದ್ದು, ಪಟಾಕಿಗಳನ್ನು ಒಣಗಿಸಲು ಇಟ್ಟಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗಳು ಸಿಡಿದು ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ...
- Advertisement -spot_img

Latest News

ತಾತನ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸ‌ನ : ಇಂದು ಸಂಸದ ಪ್ರಜ್ವಲ್‌ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ,...
- Advertisement -spot_img