Monday, October 27, 2025

creates panic among villagers

ದಾಂಡೇಲಿಯ ಗ್ರಾಮವೊಂದರಲ್ಲಿ ಮೊಸಳೆ ವಿಹಾರ…

www.karnatakatv.net:ರಾಜ್ಯ- ಉತ್ತರಕನ್ನಡಜಿಲ್ಲೆ ಕಾರವಾರದ ದಾಂಡೇಲಿಯ ಕೋಗಿಲಬನ ಗ್ರಾಮಕ್ಕೆ ಒಂದು ಬೃಹತ್ ಮೊಸಳೆ ಎಂಟ್ರಿ ಕೊಟ್ಟಿದೆ. ಇಂದು ಬೆಳಗ್ಗೆ ರಸ್ತೆಯಲ್ಲಿ ನಿಧಾನವಾಗಿ ಹೆಜ್ಜೆ ಹಾಕುತ್ತಾ, ಕಾಣಿಸಿಕೊಂಡ ಬೃಹತ್ ಗಾತ್ರದ ಮೊಸಳೆಯನ್ನ ನೋಡಿ ಜನ ಗಾಬರಿಯಾಗಿದ್ದಾರೆ. ಕಾಳಿ ನದಿಯಿಂದ ಗ್ರಾಮಕ್ಕೆ ಬಂದಿದ್ದ ಮೊಸಳೆ ರಸ್ತೆಯುದ್ದಕ್ಕೂ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸಂಚಾರ ನಡೆಸಿದೆ. ಅದೃಷ್ಟವಶಾತ್ ಯಾರ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img