Thursday, July 30, 2026

CREDIT WAR

ಡಿ.ಕೆ. ಶಿವಕುಮಾರ್ – ತೇಜಸ್ವಿ ಸೂರ್ಯ ಕ್ರೆಡಿಟ್‌ ವಾರ್

ಇದೇ ಆಗಸ್ಟ್‌ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್‌ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img