Friday, July 4, 2025

creim

ಅತ್ಯಾಚಾರ ಪ್ರಕರಣ; ಕೆಎಂಎಫ್ ಇಂಜಿನಿಯರ್ ಅರೆಸ್ಟ್..!

https://youtu.be/Nv0JVcSdeY4 ಬಳ್ಳಾರಿ:ಮದುವೆ ಅಗುವುದಾಗಿ ನಂಬಿಸಿ ಯುವತಿಯೊಬ್ಬಳ ಜೊತೆ ದೈಹಿಕ ಸಂಪರ್ಕ ಬೆಳಸಿ, ಕೊನೆಗೆ ಕೈಕೊಟ್ಟು ಇದೀಗ ರೇಪ್ ಕೆಸ್ ಅಡಿಯಲ್ಲಿ ಬಂಧಿತನಾಗಿದ್ದಾನೆ. ಬಳ್ಳಾರಿ ಯ ಕೆಎಂಎಫ್ ನಲ್ಲಿ ಅಸಿಸ್ಟೆಂಟ್ ಟೆಕ್ನಿಕಲ್ ಇಂಜಿನಿಯರ್ ಅಗಿರುವ ರಾಯಚೂರು ಮೂಲದ ಪಿ.ವೆಂಕಟೇಶ್ ,ಬಳ್ಳಾರಿ ಮೂಲದ ಪ್ರಿಯಾಂಕ ಎಂಬ ಯುವತಿಯ ಚಿಕ್ಕಪ್ಪನ‌ ಮಗಳು ಬೆಂಗಳೂರಿನಲ್ಲಿದ್ದು, ಸಾಪ್ಟ್ ವೇರ್ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದ....

ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು..!

https://youtu.be/895Nw7EFShU ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು. ಸಿಸಿ ಟಿವಿಯಲ್ಲಿ ಸೆರಯಾದ ವೀಡಿಯೋ ನೋಡಿದ್ರೆ ಎಂತವರಿಗೂ ಎದೆ ಝಲ್ ಎನ್ನುತ್ತೆ. ಬೈಕಿನಲ್ಲಿ ಬಂದ ಕದಿಮರು ವೃದ್ದೆಯ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಹೌದು ಇದು ಹೊಸಪೇಟೆ ನಗರದ ಆಕಾಶವಾಣಿಯ ಮದಕರಿ ಶಾಲೆಯ ಮುಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು, ವಾಯು ವಿಹಾರ ಮುಗಿಸಿಕೊಂಡು ಮನೆಗೆ ತೆರಳುತಿದ್ದ ವೃದ್ದ ದಂಪತಿಗಳನ್ನ ಟಾರ್ಗೆಟ್ ಮಾಡಿದ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img