Sunday, September 20, 2026

crest gate

ತುಂಗಭದ್ರಾ ಜಲಾಶಯ ತುಂಬುತ್ತಿದೆ ಗೇಟ್ ಓಪನ್‌ ಆಗ್ತಿಲ್ಲ!

ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img